Trending
Recent Posts
ಹೋಟೆಲ್ಗಳ ಮೇಲೆ ಜಿಲ್ಲಾಧಿಕಾರಿ ದಿಢೀರ್ ದಾಳಿ – ಅವಧಿ ಮೀರಿದ ಆಹಾರ ಪತ್ತೆ, 2 ಹೋಟೆಲ್ಗಳಿಗೆ ಬೀಗ!
ಚಾಮರಾಜನಗರ: ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳ ಮೇಲೆ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ದಿಢೀರ್ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘಿಸಿದ ಎರಡು ಪ್ರಮುಖ ಹೋಟೆಲ್ಗಳಿಗೆ ಬೀಗ ಜಡಿದಿದ್ದಾರೆ. ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು...
ಕಸದ ಸಮಸ್ಯೆ ಪ್ರಶ್ನಿಸಿದ್ದಕ್ಕೆ ಮನೆಗೆ ನುಗ್ಗಿ ದಾಂಧಲೆ – ಕಿಟಕಿ, ಕಾರಿನ ಗ್ಲಾಸ್ ಧ್ವಂಸ
ಗದಗ: ಕಸ ವಿಲೇವಾರಿ ಕುರಿತು ಪ್ರಶ್ನೆ ಮಾಡಿದ್ದಕ್ಕೆ ಗ್ಯಾಂಗ್ವೊಂದು ಮನೆಗೆ ಏಕಾಏಕಿ ನುಗ್ಗಿ ದಾಂಧಲೆ ನಡೆಸಿ, ಕಾರು ಹಾಗೂ ಕಿಟಕಿ ಗ್ಲಾಸ್ಗಳನ್ನು ಧ್ವಂಸಗೊಳಿಸಿರುವ ಘಟನೆ ಮುಂಡರಗಿ ಪಟ್ಟಣದ ಸ್ವಾಮಿ ವಿವೇಕಾನಂದ ನಗರದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದಿದ್ದ ಈ ಕೃತ್ಯ...
ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಹತ್ಯೆ – ಸ್ಥಳಕ್ಕೆ ಎಸ್ಪಿ ಭೇಟಿ
ಹಾಸನ: ನಗರದ ಚನ್ನಪಟ್ಟಣ ಸರ್ಕಲ್ ಬಳಿ ಹಾಡಹಗಲೇ ವ್ಯಕ್ತಿಯೊಬ್ಬರ ತಲೆ ಮೇಲೆ ಭಾರಿ ಗಾತ್ರದ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಹಾಸನ ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ಮಣಿ ಅಲಿಯಾಸ್ ಮಣಿಕಂಠ (35) ಕೊಲೆಯಾದ ದುರದೃಷ್ಟಕರ...
ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು
ಮೈಸೂರು: ವಿದ್ಯಾರ್ಥಿಯೊಬ್ಬನಿಗೆ ಭೀಕರವಾಗಿ ಥಳಿಸಿ ಗಾಯಗೊಳಿಸಿದ ಆರೋಪದ ಮೇಲೆ ಸೆಂಟ್ ಫಿಲೋಮಿನಾ ಶಾಲೆಯ ಶಿಕ್ಷಕ ಸುರೇಶ್ ಎಂಬುವವರ ವಿರುದ್ಧ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರೆಹಾನ್ ಷರೀಫ್ (16) ಹಲ್ಲೆಗೊಳಗಾದ ಬಾಲಕ. ಶಿಕ್ಷಕ ಮುಷ್ಟಿಯಿಂದ ಆತನ ಕಣ್ಣಿನ ಭಾಗಕ್ಕೆ...
ಅಕ್ರಮ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ, 940 ಗ್ರಾಂ ಗಾಂಜಾ ಜಪ್ತಿ!
ರಾಮನಗರ / ಬಿಡದಿ: ತಾಲ್ಲೂಕಿನ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ಕೇತಗಾನಹಳ್ಳಿ ಗ್ರಾಮದ ಬಳಿ ಅಕ್ರಮವಾಗಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಧನುಷ್ ಬಂಧಿತ ಆರೋಪಿ. ಕಾರ್ಯಾಚರಣೆಯ ವಿವರ: ಕೇತಗಾನಹಳ್ಳಿ ಬಳಿ ಮಾದಕ ವಸ್ತು...
ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಪೆಡ್ಲರ್ ಬಂಧನ — ₹58,400 ಮೌಲ್ಯದ ವಸ್ತುಗಳು ವಶ!
ಧಾರವಾಡ: ನಗರದ ಶಿವಗಿರಿ ಲಾಸ್ಟ್ ಬಸ್ ಸ್ಟಾಪ್ ಹತ್ತಿರ ಕಾನೂನುಬಾಹಿರವಾಗಿ ಗಾಂಜಾ ಹಾಗೂ ಚರಸ್ ಮಾರಾಟ ಮಾಡುತ್ತಿದ್ದ ಪೆಡ್ಲರ್ ಒಬ್ಬನನ್ನು ಸಿಸಿಬಿ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜನ್ನತನಗರ ನಿವಾಸಿ ಸೊಹೇಲ್ ಮಕಾಂದಾರ (24) ಬಂಧಿತ ಆರೋಪಿ. ಕಾರ್ಯಾಚರಣೆ ಹಾಗೂ ವಶಪಡಿಸಿಕೊಂಡ...
Load more